ಮೈಸೂರು: ಒತ್ತುವರಿ ತರವು ಬರೀ ಬೆಂಗಳೂರಿಗμÉ್ಟೀ ಸೀಮಿತ ಅಲ್ಲ, ರಾಜ್ಯದ ಯಾವುದೇ ನಗರಗಳಲ್ಲಿ ಒತ್ತುವರಿಯಾಗಿದ್ದರೂ ನಿರ್ಧಾಕ್ಷಿಣ್ಯವಾಗಿ ತೆರವು ಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಸ್ಪಷ್ಟಪಡಿಸಿದರು.
ಗುರುವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಯಾವುದೇ ನಗರಗಳಲ್ಲಿ ಒತ್ತುವರಿಯಾಗಿದ್ದರೂ ಮುಲಾಜಿಲ್ಲದೆ ತರವುಗೊಳಿಸಲಾಗುವುದು. ಸದ್ಯ ರಾಜ್ಯದಲ್ಲಿ ವಿವಿಧ ಕಡೆ ಅತಿಯಾದ ಮಳೆಯಿಂದ ಅನಾಹುತಗಳು ಸೃಷ್ಟಿಯಾಗುತ್ತಿದೆ. ಆ ಕಾರಣ ಯಾವ ನಗರಗಳಲ್ಲಿ ಒತ್ತುವರಿಯಾಗಿದೆ ಅವುಗಳನ್ನು ಪರಿಶೀಲಿಸಿ ತೆರವು ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ಶ್ರೀಮಂತರು ಮಾಡಿಕೊಂಡಿರುವ ಒತ್ತುವರಿ ತೆರವುಗೊಳಿಸುವಲ್ಲಿ ಸರ್ಕಾರ ಹಿಂದೇಟು ಹಾಕಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಯಾರೇ ಎμÉ್ಟೀ ದೊಡ್ಡ ವ್ಯಕ್ತಿಯಾಗಲಿ, ಯಾವುದೇ ಬಿಲ್ಡರ್ಗಳಾಗಲಿ ಒತ್ತುವರಿ ಮಾಡಿಕೊಂಡಿದ್ದರೆ ಮುಲಾಜಿಲ್ಲದೆ ತೇವುಗೊಳಿಸಲಾಗುತ್ತಿದೆ. ಇಲ್ಲಿ ಬಡವರಿಗೊಂದು ಶ್ರೀಮಂತರಿಗೊಂದು ನ್ಯಾಯ ಎಂಬ ತಾರಮಮ್ಯ ಮಾಡುತ್ತಿಲ್ಲ, ಈಗಾಗಲೇ ನನ್ನ ಕ್ಷೇತ್ರದಲ್ಲಿ ಒತ್ತುವಾರಿಯಾಗಿರುವುದನ್ನು ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ನಮ್ಮ ಮುಖ್ಯಮಂತ್ರಿಗಳು ಯಾರ ಒತ್ತಡಕ್ಕೂ ಮಣಿಯದೆ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸುತ್ತಿದ್ದಾರೆ ಎಂದು ಹೇಳಿದರು.
ಗುರುವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಯಾವುದೇ ನಗರಗಳಲ್ಲಿ ಒತ್ತುವರಿಯಾಗಿದ್ದರೂ ಮುಲಾಜಿಲ್ಲದೆ ತರವುಗೊಳಿಸಲಾಗುವುದು. ಸದ್ಯ ರಾಜ್ಯದಲ್ಲಿ ವಿವಿಧ ಕಡೆ ಅತಿಯಾದ ಮಳೆಯಿಂದ ಅನಾಹುತಗಳು ಸೃಷ್ಟಿಯಾಗುತ್ತಿದೆ. ಆ ಕಾರಣ ಯಾವ ನಗರಗಳಲ್ಲಿ ಒತ್ತುವರಿಯಾಗಿದೆ ಅವುಗಳನ್ನು ಪರಿಶೀಲಿಸಿ ತೆರವು ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ಶ್ರೀಮಂತರು ಮಾಡಿಕೊಂಡಿರುವ ಒತ್ತುವರಿ ತೆರವುಗೊಳಿಸುವಲ್ಲಿ ಸರ್ಕಾರ ಹಿಂದೇಟು ಹಾಕಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಯಾರೇ ಎμÉ್ಟೀ ದೊಡ್ಡ ವ್ಯಕ್ತಿಯಾಗಲಿ, ಯಾವುದೇ ಬಿಲ್ಡರ್ಗಳಾಗಲಿ ಒತ್ತುವರಿ ಮಾಡಿಕೊಂಡಿದ್ದರೆ ಮುಲಾಜಿಲ್ಲದೆ ತೇವುಗೊಳಿಸಲಾಗುತ್ತಿದೆ. ಇಲ್ಲಿ ಬಡವರಿಗೊಂದು ಶ್ರೀಮಂತರಿಗೊಂದು ನ್ಯಾಯ ಎಂಬ ತಾರಮಮ್ಯ ಮಾಡುತ್ತಿಲ್ಲ, ಈಗಾಗಲೇ ನನ್ನ ಕ್ಷೇತ್ರದಲ್ಲಿ ಒತ್ತುವಾರಿಯಾಗಿರುವುದನ್ನು ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ನಮ್ಮ ಮುಖ್ಯಮಂತ್ರಿಗಳು ಯಾರ ಒತ್ತಡಕ್ಕೂ ಮಣಿಯದೆ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸುತ್ತಿದ್ದಾರೆ ಎಂದು ಹೇಳಿದರು.
