ನೂತನ ರಾಜ್ಯಸಭಾ ಸದಸ್ಯ ಶ್ರೀ ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಿ ಆಶೀರ್ವಾದ ಪಡೆದ ಸಿ.ಎಸ್.ಪುಟ್ಟರಾಜು

 ಮೈಸೂರು : ರಾಜ್ಯ ಸಭಾ ಸದಸ್ಯರಾಗಿ ನೇಮಕವಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು ಹಾಗೂ ಅವರ ಪುತ್ರ ಸಿ.ಪಿ. ಶಿವರಾಜು ಅವರು ಗುರುವಾರ ಮೈಸೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಆಶೀರ್ವಾದ ಪಡೆದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು