ರಕ್ತದಾನ, ನೇತ್ರದಾನಕ್ಕೆ ನೋಂದಣಿ, ಮನೋರಂಜನೆಯ ಮಹಾಸಂಜೆಯಲ್ಲಿ ರಸಮಂಜರಿ, ಹಾಸ್ಯಸಂಜೆ
ವರದಿ-ಶಾರುಕ್ ಖಾನ್, ಹನೂರು
ಹನೂರು : ನಟಸಾರ್ವಭೌಮ ಡಾ.ರಾಜಕುಮಾರ್ ತವರೂರು ಸಿಂಗಾನೆಲ್ಲೂರು ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ನಾಳೆ ಅ.29 ರಂದು ದಿವಂಗತ ಡಾ.ಪುನೀತ್ ರಾಜಕುಮಾರ್ ಅವರ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆರ್.ಮಂಜುನಾಥ್
ಜೆಡಿಎಸ್ ಮುಖಂಡರು, ಹನೂರು ಕ್ಷೇತ್ರ
ಹನೂರು ಕ್ಷೇತ್ರದ ಜೆಡಿಎಸ್ ಮುಖಂಡ ಆರ್.ಮಂಜುನಾಥ್ ಅಭಿಮಾನಿ ಬಳಗದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, `ಅಪ್ಪು’ ನೆನಪಿನಲ್ಲಿ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.
0 ಕಾಮೆಂಟ್ಗಳು