ಹಿರಿಯ ಪತ್ರಕರ್ತ ಕಂಪ್ಲಾಪುರ ಪ್ರಕಾಶ್ ನಿಧನ

ಪಿರಿಯಾಪಟ್ಟಣ : ತಾಲ್ಲೂಕಿನ ಹಿರಿಯ ಪತ್ರಕರ್ತ ಕಂಪ್ಲಾಪುರ ಕೆ.ಎಸ್.ಪ್ರಕಾಶ್ ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.
ಕೆಲ ದಿನಗಳಿಂದ ಅಸ್ವಸ್ಥರಾಗಿದ್ದ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯವಿದ್ದರೂ ತಮ್ಮ ವೃತ್ತಿಯಲ್ಲಿ ಕ್ರಿಯಾಶೀಲಾಗಿದ್ದರು.
ಆಂದೋಲನ, ದಿ ಡೈಲಿ ನ್ಯೂಸ್ ಸೇರಿದಂತೆ ವಿವಿಧ ಪತ್ರಿಕೆಗಳ ವರದಿಗಾರರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು