ಡಾಇಂದ್ರೇಶ್ಗೆ ಶ್ರೀ ಷಡಕ್ಷರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ
ಮೇ 05, 2023
ಮಳವಳ್ಳಿ ತಾಲೂಕು ಧನಗೂರು ಮಠದ ಶ್ರೀ ಷಡಕ್ಷರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಎನ್.ಎಸ್.ಇಂದ್ರೇಶ್ ಅವರ ನಿವಾಸಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ಜಯಗಳಿಸುವಂತೆ ಆಶೀರ್ವಾದ ಮಾಡಿದರು. ಬಿಜೆಪಿ ಮುಖಂಡ ರಾಜಕುಮಾರ್ ಮತ್ತಿತರರು ಇದ್ದರು.
0 ಕಾಮೆಂಟ್ಗಳು